Wednesday, January 21, 2026

Central Minister Ashish Mishra

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...
- Advertisement -spot_img

Latest News

ಜಿಬಿಎ ಮಹಾಸಮರಕ್ಕೆ ರಾಷ್ಟ್ರೀಯ ಪಕ್ಷಗಳ ಸ್ಟ್ರ್ಯಾಟಜಿ ಹೇಗಿದೆ?

ಮಹಾರಾಷ್ಟ್ರ ಲೋಕಲ್‌ ವಾರ್‌ನಲ್ಲಿ ಗೆದ್ದು ಬೀಗಿರುವ ಕಮಲ ಪಡೆ, ಕರ್ನಾಟಕದಲ್ಲೂ ಗೆಲುವು ಸಾಧಿಸಲು ಮಹತ್ವದ ಸ್ಟ್ರ್ಯಾಟಜಿ ಮಾಡ್ತಿದೆ. ಜನವರಿ 20ರಂದು ನೂತನ ರಾಷ್ಟ್ರಾಧ್ಯಕ್ಷರಾಗಿ ನಿತಿನ್‌ ನಬಿನ್‌...
- Advertisement -spot_img