Saturday, August 29, 2026

#central minister Bhagavanth kubha

Kalaburagi; ಆಡಿಯೋ ರೆಕಾರ್ಡ್​ ಮಾಡಿ ನೇಣಿಗೆ ಶರಣಾದ ಬಿಜೆಪಿ ಮುಖಂಡ;

ಕಲಬುರಗಿ : ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಶಿರೊಳ್ಳಿ ಗ್ರಾಮದ ಬಿಜೆಪಿ ಮುಖಂಡ ಶಿವಕುಮಾರ್ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ‌ ಮಾಡ್ತಿದ್ದಾರೆ...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img