Friday, August 28, 2026

#central minister Bhagavanth kubha

Kalaburagi; ಆಡಿಯೋ ರೆಕಾರ್ಡ್​ ಮಾಡಿ ನೇಣಿಗೆ ಶರಣಾದ ಬಿಜೆಪಿ ಮುಖಂಡ;

ಕಲಬುರಗಿ : ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಶಿರೊಳ್ಳಿ ಗ್ರಾಮದ ಬಿಜೆಪಿ ಮುಖಂಡ ಶಿವಕುಮಾರ್ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ‌ ಮಾಡ್ತಿದ್ದಾರೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img