Friday, February 13, 2026

Central minister DV Sadananda Gowda

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...

ಜನೌಷಧಿ ಕೇಂದ್ರದ ನಾಮಫಲಕ ತೆರವು- ಕೇಂದ್ರ ಸಚಿವ ಸದಾನಂದಗೌಡ ಕೆಂಡಾಮಂಡಲ..!!

ಬೆಂಗಳೂರು: ಕಳೆದ ಭಾನುವಾರವಷ್ಟೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಿದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ನಾಮಫಲಕವನ್ನು ಬಿಬಿಎಂಪಿ ತೆರವುಗೊಳಿಸಿದೆ. ಇದನ್ನು ಪ್ರಶ್ನಿಸಿರೋ ಕೇಂದ್ರ ಸಚಿವ ಡಿವಿಎಸ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಕಳೆದ ಭಾನುವಾರ ಜನೌಷಧಿ ಕೇಂದ್ರವನ್ನು ಕೇಂದ್ರ ಸಚಿವ ಸದಾನಂದಗೌಡ ಉದ್ಘಾಟಿಸಿದ್ರು. ಆದ್ರೆ ಈಗ ಜನೌಷಧಿ ಕೇಂದ್ರದ ಬೋರ್ಡನ್ನು ಬಿಬಿಎಂಪಿ ತೆರವುಗೊಳಿಸಿರೋದು ಸದಾನಂದಗೌಡರ...

ರೈತರ ಬೆಳೆಗೆ ಕೆಆರ್ ಎಸ್ ನಿಂದ ನೀರು ಹರಿಸುವಂತೆ ಕೇಂದ್ರಕ್ಕೆ ಸಂಸದೆ ಸುಮಲತಾ ಒತ್ತಾಯ

ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...

ಸಿಎಂ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದಗೌಡ ಪತ್ರ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಠಿ ಪರಿಹಾರ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸಿರುವ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ. ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು,ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img