Wednesday, March 4, 2026

central minister Narayanaswamy

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img