Wednesday, April 16, 2025

central minister Narayanaswamy

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img