Wednesday, December 24, 2025

#central minister praldh joshi

ಕಾಂಗ್ರೆಸ್ ನಾಯಕರದ್ದು ತಪ್ಪಿಲ್ಲ ಎಂದರೆ ಅವರೇಕೆ ಹೆದರುತ್ತಾರೆ?: ರಾಜಸ್ಥಾನದಲ್ಲಿ ಇಡಿ ದಾಳಿ ಬಗ್ಗೆ ಪ್ರಲ್ಹಾದ್ ಜೋಶಿ

ಜೈಪುರ : ರಾಜಸ್ಥಾನ ಲೋಕಸೇವಾ ಆಯೋಗದಲ್ಲಿ ನಡೆದ ಹಗರಣದಿಂದಾಗಿ ಇಡಿ ದಾಳಿ ನಡೆದಿದೆ. ಪತ್ರಿಕೆ 19 ಬಾರಿ ಸೋರಿಕೆಯಾಗಿದೆ.ನೀವು ಅರ್ಜಿ ಸಲ್ಲಿಸಿದ 70 ಲಕ್ಷಕ್ಕೂ ಹೆಚ್ಚು ಜನರಿಗೆ ಅನ್ಯಾಯ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಜೆಪಿ...
- Advertisement -spot_img

Latest News

ದೇಶಾದ್ಯಂತ ಭುಗಿಲೆದ್ದ ಆಕ್ರೋಶ: ಯೂನಸ್ ಸರ್ಕಾರಕ್ಕೆ ಎಚ್ಚರಿಕೆ

2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್‌ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ...
- Advertisement -spot_img