Tuesday, July 28, 2026

Central Minister Ramesh Pokhrial

ಕೇಂದ್ರ ಸಚಿವರನ್ನು ಭೇಟಿಯಾದ ಸಂಸದೆ ಸುಮಲತಾ- ಕೇಂದ್ರೀಯ ವಿದ್ಯಾಲಯ ಸಮಸ್ಯೆ ಬಗೆಹರಿಸಲು ಮನವಿ

ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img