Friday, April 18, 2025

central minister

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ  ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ  ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

‘ಸಿದ್ದರಾಮಯ್ಯ,ಜಾರಕಿಹೊಳಿ‌ ಅವರೇ 135 ಸೀಟ್ ಸಿಕ್ಕಿದ್ದು EVM ನಿಂದ ಇದು‌ ನೆನಪಿರಲಿ’

Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ‌ ಕೆಲಸ‌ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...

ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ

ನವದೆಹಲಿ: 2024ರ ಅಂತ್ಯದ ಮೊದಲು ಭಾರತದಲ್ಲಿ ರಸ್ತೆ ಮೂಲಸೌಕರ್ಯವು ಅಮೇರಿಕಾದ ರಸ್ತೆಯ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು. ದೆಹಲಿಯಲ್ಲಿ ನಡೆದ 95ನೇ ಎಫ್‌ಐಸಿಸಿಐ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಭಾರತದಲ್ಲಿನ ರಸ್ತೆ ಮೂಲಸೌಕರ್ಯಗಳ ಕುರಿತು ಪ್ರತಿಕ್ರಿಯಿಸಿದರು. ದಸರಾ ಆನೆ...

ಕೇಂದ್ರ ಸಚಿವ ಭೂಪೇಂದ್ರ ಯಾದವ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ : ಸಚಿವ ಶಿವರಾಮ ಹೆಬ್ಬಾರ್ ಭಾಗಿ, ರಾಜ್ಯದ ಕಾರ್ಮಿಕರ ನೆರವಿಗೆ ಹಲವು ಬೇಡಿಕೆ ಸಲ್ಲಿಕೆ

ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು. ‘ಯದ್ಬವಂ...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

2 ವರ್ಷಗಳಲ್ಲಿ 6ಜಿ ಸೇವೆ ಆರಂಭ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶದಲ್ಲಿ ಇನ್ನೂ 5G ಸೇವೆಯೇ ಇನ್ನೂ ಆರಂಭಗೊಂಡಿಲ್ಲ. ಅದಾಗಲೇ ಕೇಂದ್ರ ಸರ್ಕಾರ 6ಜಿ ಸೇವೆಯನ್ನು ಆರಂಭಿಸಲು ಚಿಂತನೆಯಲ್ಲಿ ತೊಡಗಿದೆ. ಅಂತೆಯೇ 5G ಕುರಿತು ಮಾತನಾಡಿದ ಕೇಂದ್ರ ಸಚಿವರು,...

ಮಂಕಾಯಿತಾ ಡಿವಿಎಸ್ ರಾಜಕೀಯ ಹಾದಿ?!

www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ. ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img