Tuesday, June 16, 2026

Central Water Commission

ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ, ‘ಕರ್ನಾಟಕಕ್ಕೆ ನ್ಯಾಯ’ ಎಂದ ಡಿಕೆಶಿ!

ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು. ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img