1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಗೆರೆ...