Friday, October 17, 2025

#centrral government

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

Praladh joshi: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವ ಪ್ರಶ್ನೆ ಇಲ್ಲ.

ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ  ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ  ವಿಚಾರವಾಗಿ ಮಾತನಾಡಿರುವ ವಿಚಾರವಾಗಿ  ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು  ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು. ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img