Saturday, September 12, 2026

#centrral government

ಸೇನೆಯ ಬಗ್ಗೆ ಬಹಳ ಹೆಮ್ಮೆ ಇದೆ,‌ ಆರ್ಮಿಗೆ ನನ್ನ ಫುಲ್‌ ಸಪೋರ್ಟ್ : ಭಾರತೀಯ ಸೇನೆಗೆ ರಾಹುಲ್ ಗಾಂಧಿ ಅಭಿನಂದನೆ..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್‌ ಸಿಂಧೂರ್‌ಗೆ ಕಾಂಗ್ರೆಸ್‌ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್‌ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ. ಸೇನೆಯ ಬಗ್ಗೆ ನನಗೆ...

Praladh joshi: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವ ಪ್ರಶ್ನೆ ಇಲ್ಲ.

ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ  ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ  ವಿಚಾರವಾಗಿ ಮಾತನಾಡಿರುವ ವಿಚಾರವಾಗಿ  ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು  ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು. ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img