ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ
ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...
ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...