FINENCIAL STORY
ಈಗಾಗಲೆ ಆರ್ಥಿಕ ಬಿಕ್ಕಟನ್ನು ಎದುರಿಸುತ್ತಿರುವ ಭಾರತ ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೈಗಾರಿಕೆಗಳಿಂದ ಮತ್ತು ವಾಣಿಜ್ಯೋದ್ಯಮದಿಂದ ಮಾತ್ರ ದೇಶದ ಆರ್ಥಿಕ ಅಭಿವೃದ್ದಿ ಹೊಂದಲು ಸಾಧ್ಯ ಎನ್ನುವ ದೃಷ್ಟಿಯಿಂದ ವಿದೇಶದಿಂದ ಹಲವಾರು ಕೈಗಾರಿಕೆಗಳನ್ನು ಭಾರತಕ್ಕೆ ಕರೆಸಿಕೊಂಡು ಇಲ್ಲಿ ಸ್ಥಾಪನೆ ಮಾಡಿ ಸ್ವದೇಶಿಗರಿಗೆ ಉದ್ಯೋಗ ದೊರೆಯುವಂತೆ ಮಾಡಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದರು.ಆದರೆ ಸಾಂಕ್ರಾಮಿಕ ಕೊರೋನಾ ಹಾವಳಿಯಿಂದ...
www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...