Thursday, June 18, 2026

CEO & Counsel General of Swissnex India

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸುವಂತೆ, ಸಚಿವರಾದ ಎನ್‌.ಎಸ್‌. ಬೋಸರಾಜು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸ್ವಿಸ್‌ನೆಕ್ಸ್‌ ಇಂಡಿಯಾದ ಸಿಇಓ & ಕೌನ್ಸಲ್‌ ಜೆನರಲ್‌ ಡಾ. ಎಂಜೆಲಾ ಹೊನೆಗ್ಗರ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು. ಸಭೆ ಬಳಿಕ ಮಾತನಾಡಿದ ಎನ್‌.ಎಸ್‌. ಭೋಸರಾಜು, ಇತ್ತೀಚೆಗೆ ಸ್ವಿಡ್ಜರ್ಲೆಂಡ್‌ನಲ್ಲಿ ನಡೆದ ಸ್ವಿಸ್‌ನೆಕ್ಸ್‌...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img