Tuesday, January 20, 2026

CESCOM staff

ಸಿಎಂ ಕ್ಷೇತ್ರ ವರುಣಾದಲ್ಲಿ ಶಾಕ್: ಭಾಗ್ಯಜ್ಯೋತಿ ಫಲಾನುಭವಿಗೆ ಕಿರುಕುಳ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಸಿಬ್ಬಂದಿಯ ಗೂಂಡಾವರ್ತನೆ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ ಕಾರಣಕ್ಕೆ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ ಎಸಗಿದ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ. ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಅಧಿಕಾರಿಗಳು ಬಂದು...
- Advertisement -spot_img

Latest News

ಹುಟ್ಟೂರಿಗೆ ಆಗಮಿಸಿದ ಗಿಲ್ಲಿಗೆ ಭರ್ಜರಿ ಸ್ವಾಗತ: 2 ಕ್ರೇನ್ ಮೂಲಕ ಹೂವಿನ ಹಾರ ಹಾಕಿದ ಅಭಿಮಾನಿಗಳು

Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ. ಇದೀಗ...
- Advertisement -spot_img