Wednesday, January 21, 2026

CET course

ಸಿಇಟಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

https://www.youtube.com/watch?v=YBTteTPghM4 ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img