ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...