Tuesday, March 31, 2026

Chadchan

ಫಿಲ್ಮ್‌ ಸ್ಟೈಲ್‌ನಲ್ಲಿ SBI ಬ್ಯಾಂಕ್‌ ರಾಬರಿ!

ಬ್ಯಾಂಕ್‌ನಲ್ಲಿ ಇಟ್ಟರೂ ಜನರ ಹಣ, ಒಡವೆಗೆ ಸೇಫ್ಟಿಯೇ ಇಲ್ಲದಂತಾಗಿದೆ. ಯಾಕಂದ್ರೆ, ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬರೋಬ್ಬರಿ 8 ಕೋಟಿ ನಗದು, 50 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ದೋಚಲಾಗಿದೆ. ಪಿಸ್ತೂಲ್​, ಮಾರಕಾಸ್ತ್ರಗಳೊಂದಿಗೆ ಸಂಜೆ 6.30ರ ಸುಮಾರಿಗೆ, 5ಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ. ಮಿಲಿಟರಿ ಮಾದರಿಯ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img