Tuesday, February 10, 2026

Chadchan

ಫಿಲ್ಮ್‌ ಸ್ಟೈಲ್‌ನಲ್ಲಿ SBI ಬ್ಯಾಂಕ್‌ ರಾಬರಿ!

ಬ್ಯಾಂಕ್‌ನಲ್ಲಿ ಇಟ್ಟರೂ ಜನರ ಹಣ, ಒಡವೆಗೆ ಸೇಫ್ಟಿಯೇ ಇಲ್ಲದಂತಾಗಿದೆ. ಯಾಕಂದ್ರೆ, ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದ ದರೋಡೆ, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬರೋಬ್ಬರಿ 8 ಕೋಟಿ ನಗದು, 50 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ದೋಚಲಾಗಿದೆ. ಪಿಸ್ತೂಲ್​, ಮಾರಕಾಸ್ತ್ರಗಳೊಂದಿಗೆ ಸಂಜೆ 6.30ರ ಸುಮಾರಿಗೆ, 5ಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರು ಎಂಟ್ರಿ ಕೊಟ್ಟಿದ್ದಾರೆ. ಮಿಲಿಟರಿ ಮಾದರಿಯ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img