Thursday, January 22, 2026

Chadchan SBI Robbery

ಚಡಚಣ ಬ್ಯಾಂಕ್ ದರೋಡೆ ಪ್ರಕರಣ, ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ದರೋಡೆಕೋರರು!

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img