Thursday, February 12, 2026

chain

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img