ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...