Wednesday, July 23, 2025

Chain Snatch

Hubli News: ಸಾಯಂಕಾಲ ವಾಕಿಂಗ್ ಹೋಗಿದ್ದ ವೇಳೆ ಸರಗಳ್ಳತನ

Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್‌ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ. ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img