Tuesday, August 25, 2026

Chain Snatch

Hubli News: ಸಾಯಂಕಾಲ ವಾಕಿಂಗ್ ಹೋಗಿದ್ದ ವೇಳೆ ಸರಗಳ್ಳತನ

Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್‌ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ. ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img