Thursday, January 22, 2026

Chain Snatch

Hubli News: ಸಾಯಂಕಾಲ ವಾಕಿಂಗ್ ಹೋಗಿದ್ದ ವೇಳೆ ಸರಗಳ್ಳತನ

Hubli News: ಹುಬ್ಬಳ್ಳಿ: ಸಾಯಂಕಾಲ ವಾಕಿಂಗ್‌ ಹೋಗಿದ್ದ ಮಹಿಳೆಯ ಕೊರಳಲಿದ್ದ ಮಂಗಳಸೂತ್ರವನ್ನು ಕಳ್ಳರು ಕಿತ್ತೊಯ್ದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಅಂಬಿಕಾ ನಗರದಲ್ಲಿರುವ ಪ್ರಸನ್ನ ಗಣಪತಿ ಗುಡಿ ಹತ್ತಿರ ನಡೆದಿದೆ. ಅಂಬಿಕಾನಗರದ ರೇವತಿ ಶಿಂಧೆ(63) ಎಂಬುವರ ಮಂಗಳಸೂತ್ರ ದೋಚಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕೊರಳಿಗೆ ಕೈ ಹಾಕಿ 24 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದಾರೆ. ಈ...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img