Monday, June 15, 2026

chain

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img