Thursday, March 12, 2026

#chairman manukumar

ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img