Wednesday, September 9, 2026

chairmanship

ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ತಿರುಮೂರ್ತಿಯವರು ವಹಿಸಿಕೊಂಡಿದ್ದಾರೆ

www.karnatakatv.net : ವೊಲ್ಕನ್‌ ಬೋಜ್ಕಿರ್‌ ಅವರು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರೊಂದಿಗೆ ಬುಧವಾರ ವೈಯಕ್ತಿಕವಾಗಿ ಸಮನ್ವಯ ಸಭೆ ನಡೆಸಿದರು. ಆಗಸ್ಟ್‌ನಲ್ಲಿ ನಡೆಯಲಿರುವ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ತಿರುಮೂರ್ತಿ ಅವರು ವಹಿಸಲಿದ್ದಾರೆ. ಮುಂದಿನ ತಿಂಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಭಾರತ ಕೈಗೊಂಡಿರುವ ಸಿದ್ಧತಾ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ...
- Advertisement -spot_img

Latest News

Political News: ಬೆಳ್ಳಂಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ದಾಳಿ:ಪುತ್ರಿ ಪ್ರಿಯಾಂಕಾಗೂ ನೋಟೀಸ್

Political News: ಬೆಳ್ಳಂಬೆಳಿಗ್ಗೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿರುವ ಸಚಿವರ ಕಚೇರಿ ಮತ್ತು...
- Advertisement -spot_img