Sunday, August 23, 2026

#chaithra kundapura

ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ

Bengaluru News: ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ‌ಕುಂದಾಪುರದ ಚೈತ್ರಾಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆಕೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ...

Chaithra Kundapura : ಹಣ ಪಡೆದಿದ್ದಾಗಿ ಒಪ್ಪಿಕೊಂಡರಂತೆ ಚೈತ್ರಾ ಕುಂದಾಪುರ

State News : ಬಿಜೆಪಿ ಟಿಕೆಟ್‌ಗಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಫೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ. ಸಿಸಿಬಿ ಪೊಲೀಸರು ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ವಂಚನೆ ಪ್ರಕರಣದ ಅಸಲಿಯತ್ತು ಬಯಲಾಗಿದ್ಯಂತೆ. ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಸಿಸಿಬಿ ಎದುರು ಸತ್ಯ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವೇಳೆ ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಈ...

Chaithra Kundapur : ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಕೇಸ್

Udupi News : ಬಗೆದಷ್ಟು ಬಯಲಾಗುತ್ತಿದೆ ಚೈತ್ರಾ ಕುಂದಾಪುರ ವಂಚನೆ ಜಾಲ. ಇದೀಗ ಮತ್ತೆ ಚೈತ್ರಾ ಮೇಲೆ ಮತ್ತೊಂದು ಕೇಸ್ ಫೈಲ್ ಆಗಿದೆ. ಅದು ಕೂಡಾ ಉಡುಪಿ ಕೋಟಾ ದಲ್ಲೇ ಕೇಸ್ ಫೈಲ್ ಆಗಿದೆ. ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ...

Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಚೈತ್ರಾ ಕುಂದಾಪುರ ಕೇಸ್ ನ...

Chaithra Kundapura : ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ 14 ದಿನ ಸೆರೆವಾಸ

Banglore News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...

Chaithra Kundapura : ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ : ಚೈತ್ರಾ ಕುಂದಾಪುರ ಅರೆಸ್ಟ್

Udupi News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img