Friday, November 28, 2025

#chaitra kundapur

Big Boss: ಬಿಗ್ ಬಾಸ್ ಮನೆಯಲ್ಲಿ ಯಾಕಿದ್ದೀಯಾ? ; ರಜತ್ ಪ್ರಶ್ನೆಗೆ ಚೈತ್ರಾ ಕಕ್ಕಾಬಿಕ್ಕಿ

ಬಿಗ್ ಬಾಸ್ ಸೀಸನ್ 11 ದಿನಕ್ಕೋದು ರೊಚಕತೆಯನ್ನು ಪಡೆದುಕೊಳ್ಳುತ್ತಿದೆ.ಹೊಸ ಹೊಸ ಆಟಗಳನ್ನು ಬಿಗ್ ಬಾಸ್ ಆಡಿಸುತ್ತಿದ್ದಾರೆ. ದಿನ ಕಳೆದಂತೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತುಕೊಂಡಿದೆ. ಈ ಬಾರಿ ನಡೆದ ವಿಭಿನ್ನ...

ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್ ಬಗ್ಗೆ ಅಸಮಾಧಾನ ಹೊರಹಾಕಿದ ಲಾಯರ್ ಜಗದೀಶ್

Bigg Boss News: ಬಿಗ್‌ಬಾಸ್‌ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. https://youtu.be/fhZh2akb5gM ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...

Kannada Bigg Boss Season 11: ಬಿಗ್‌ಬಾಸ್ ಬಗ್ಗೆ ಅಹಂಕಾರದ ಮಾತನಾಡಿದ ಜಗದೀಶ್..?

Kannada Bigg Boss Season 11: ಈ ಬಾರಿಯ ಕನ್ನಡ ಬಿಗ್‌ಬಾಸ್ ಸೀಸನ್ 11ನಲ್ಲಿ ಸಖತ್ ಸದ್ದು ಮಾಡುತ್ತಿರುವ ಸ್ಪರ್ಧಿ ಎಂದರೆ, ವಕೀಲ ಜಗದೀಶ್. ಜಗದೀಶ್ ತುಂಬಾ ದಿನಗಳ ಕಾಲ ಸ್ಪರ್ಧೆ ಮಾಡಿ, ಶೋಗೆ ಟಿಆರ್‌ಪಿ ಹೆಚ್ಚಿಸುವಂತೆ ಮಾಡೋದಂತೂ ಖಚಿತ ಅಂತಾ ಎಲ್ಲರಿಗೂ ಗೊತ್ತು. ಆದರೆ ಜಗದೀಶ್ ಈಗ ಟಾಸ್ಕ್‌ಗಿಂತ ಹೆಚ್ಚಾಗಿ, ತಮ್ಮ ಅಹಂಕಾರದ ಮಾತಿನಿಂದಲೇ...

Kannada Bigg Boss Season 11: ನಡತೆ ಬಗ್ಗೆ ಮಾತನಾಡಿದ ಗೋಲ್ಡ್ ಸುರೇಶ್: ಕಣ್ಣೀರಿಟ್ಟ ಐಶ್ವರ್ಯ

Kannada Bigg Boss News: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಮೊದಲ ದಿನದಿಂದಲೇ ಜಗಳದ ಮೂಲಕ, ಶೋ ಸದ್ದು ಮಾಡಿತ್ತು. ಚೈತ್ರಾ ಕುಂದಾಪುರ, ಜಗದೀಶ್, ಉಗ್ರಂ ಮಂಜು ಇವರೆಲ್ಲ ಜಗಳ ಮಾಡಿಯೇ ಹೆಚ್ಚು ಸದ್ದು ಮಾಡಿದ್ದರು. ಇದೀಗ ಗೋಲ್ಡ್ ಸಂತೋಷ್ ಆಡಿರುವ ಮಾತಿಗೆ, ನಟಿ ಐಶ್ವರ್ಯ ಬೇಸರಗೊಂಡಿದ್ದು, ಕಣ್ಣೀರು ಹಾಕಿದ್ದಾರೆ. https://youtu.be/Uodl3_4YSkE ರಾಶಿ ರಾಶಿ ಚಿನ್ನಾಭರಣ...

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...

Halashree : ಖಾವಿ ಕಳಚಿ ಟಿ ಶರ್ಟ್ ಚಡ್ಡಿ ಹಾಕಿ ರೈಲಿನಲ್ಲಿ ಹಾಲಾಶ್ರೀ ಪ್ರಯಾಣ: ಪೊಲೀಸರಿಂದ ಬಂಧನ..!

ಜಿಲ್ಲಾಸುದ್ದಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋವಿಂದ್ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಬೈದೂರಿನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಕಳೆದ ವಾರ ಬಂದಿಸಿದ್ದಾರೆ. ಉಗ್ರ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಶಂಕಿತರನ್ನು ಕಳೆದ ವಾರ ಬಂಧಿಸಲಾಗಿತ್ತು. ಪೂಜಾರಿಯಿಂದ 3.5 ಕೋಟಿ...

Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!

ಕೋಲಾರ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ  ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ಹಣ ಪಡೆದುಕೊಂಡು ವಂಚಿಸಿರುವ ಘಟನೆ ಕುರಿತು ಮಾದ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಸುರೇಶ್ ಉತ್ತರಿಸಿದರು. ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಜಾತಿ‌ ಜನಾಂಗಗಳ ಮಧ್ಯೆ ಕೋಮು ಜಗಳ ತಂದಿಡುವ  ವಿಷ ಜಂತು ಒಳ್ಳೊಳ್ಳೆ ಮಾತುಗಳನ್ನು ಹೇಳಿ ಅಮಾಯಕರನ್ನು ವಂಚಿಸಿ...
- Advertisement -spot_img

Latest News

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್...
- Advertisement -spot_img