Saturday, April 19, 2025

chaitra kundapura

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

BJP Titcket: ಟಿಕೆಟ್ ಆಮಿಷವೊಡ್ಡಿ ಕೋಟಿ ವಂಚಿಸಿದ ಹಾಲಾಶ್ರೀ; ಮತ್ತೊಂದು ವಂಚನೆ ಪ್ರಕರಣ..!

ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ. ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...

Joshi: ಚೈತ್ರಾ ಕುಂದಾಪುರಗೆ ಗರಿಷ್ಠ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಶಿ..!

ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...

Chaitra kundapura: ಚೈತ್ರಾ ಭಾಷಣ ಸ್ಥಳವನ್ನು ತೀರ್ಥ ಸಿಂಪಡಿಸಿ ಶುದ್ದಿ ಮಾಡಿದ ಗ್ರಾಮಸ್ಥರು..!

ಕೊಪ್ಪ : ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೋಟಿಗಟ್ಟಲೆ ಹಣ ವಂಚನೆ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೋಲಿಸಿರು ಬಂಧಿಸಿದ್ದಾರೆ. ಈ ಹಿಂದೆ ಹಲವಾರು ಕಡೆ ಹಿಂದುತ್ವ ಪರ ಭಾಷಣ ಮಾಡಿದ್ದು ಜನರು ಅವರ ಭಾಷಣಕ್ಕೆ ಮಾರು ಹೋಗಿದ್ದರು. ಆದರೆ ಈಗ ಚೈತ್ರಾ ಭಾಷಣ ಮಾಡಿದ ಸ್ಥಳವನ್ನುಮೈಲಿಗೆ ಎಂದು ದೇವರ ತೀರ್ಥ ತೀರ್ಥ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img