Monday, April 27, 2026

chalavadi narayan swamy

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

Political News: ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img