Friday, June 19, 2026

chalavadi narayan swamy

ರಾಹುಲ್ ಪೌರತ್ವ ಮುಟ್ಟುಗೋಲು, ಗಡೀಪಾರು ಮಾಡಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

Political News: ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ...
- Advertisement -spot_img

Latest News

ಇದು ಕೇವಲ ಕಂಟ್ರಾಕ್ಟರ್‌ಗಳಿಗೆ ಲಾಭ ಮಾಡುವ ಆಡಳಿತ: ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆರೋಪ

Political News: ಸುರಂಗ ರಸ್ತೆಯ ನೆಪ ಹೇಳಿ ಕಾಂಗ್ರೆಸ್ ಸರ್ಕಾರ ‘ವೆಟರಿನರಿ ಕಾಲೇಜ್’ ನಿಲ್ದಾಣವನ್ನು ಕೈಬಿಟ್ಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img