ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.
ಜಂಟಿ ಅಧಿವೇಶನದ ಎರಡನೇ...
Hubli News: ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನಪರಿಷತ್ ಚಲವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದರು.
https://youtu.be/B3uff4-rsCE
ನಗರದ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ ಹಗರಣವು ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. ಇದು ಆಪಾದನೆಯಲ್ಲ ಎಂದರು.
ಇದು ಖಾತೆಗಳ ಮೂಲಕ...