Hubli News: ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನಪರಿಷತ್ ಚಲವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದರು.
https://youtu.be/B3uff4-rsCE
ನಗರದ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ ಹಗರಣವು ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. ಇದು ಆಪಾದನೆಯಲ್ಲ ಎಂದರು.
ಇದು ಖಾತೆಗಳ ಮೂಲಕ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...