Saturday, September 19, 2026

Chalavadi Narayanaswamy

ಜಿಹಾದಿ–ಕಾಂಗ್ರೆಸ್ ಹೋಲಿಕೆ – ಛಲವಾದಿ ಮಾತು ವೈರಲ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಹಾಗೂ ಮೆರವಣಿಗೆಯ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದಲ್ಲಿ ದಾರಿ ತಪ್ಪಿದವರು ಜಿಹಾದಿ ಹೇಗಾಗುತ್ತಾರೋ, ಅದೇ ರೀತಿ ಹಿಂದೂತ್ವದಲ್ಲಿ ದಾರಿ ತಪ್ಪಿದವರು ಕಾಂಗ್ರೆಸ್ಸಿಗರು ಆಗುತ್ತಾರೆ ಎಂದು ಅವರು ಕಾಂಗ್ರೆಸ್...

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ...

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ ಖಂಡಿಸಿ ಶುರುವಾದ ಪ್ರತಿಭಟನೆ, ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮುಖಾಮುಖಿ ಕಾಳಗಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಅದಕ್ಕೆ ಪ್ರತ್ಯುತ್ತರವಾಗಿ ಕೆಪಿಸಿಸಿ ಕಚೇರಿಗೆ...

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಸದನದಲ್ಲಿ ಪ್ರಸ್ತಾಪಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಅವರು, “ಹೋಟೆಲ್‌ಗಳಲ್ಲಿ ತಿಂಡಿ ಸಿಗುತ್ತಿಲ್ಲ, ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಲಭ್ಯವಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ...

ಬಿಜೆಪಿ v/s ಕಾಂಗ್ರೆಸ್ ಗದ್ದಲ ಸದನದಲ್ಲಿ ಶೇಮ್… ಶೇಮ್

ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮುಗಿಸಿ ಹೊರನಡೆದ ವೇಳೆ ಅವರಿಗೆ ತಡೆದು ಅಗೌರವ ತೋರಿದ್ದಾರೆ ಎನ್ನುವ ಆರೋಪದ ಮೇಲೆ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಈ ವಿಷಯವನ್ನು ಮುಂದಿಟ್ಟು ವಿಧಾನಪರಿಷತ್‌ನಲ್ಲಿ ತೀವ್ರ ಕೋಲಾಹಲ ಉಂಟಾಗಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಜಂಟಿ ಅಧಿವೇಶನದ ಎರಡನೇ...

ಮುಡಾ ಹಗರಣದ ದಾಖಲೆಗಳಿಗೆ ವೈಟ್ನರ್ ಹಚ್ಚಿದವರು ಯಾರು..? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ.

Hubli News: ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನ‌ಪರಿಷತ್ ಚಲವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದರು. ‌ https://youtu.be/B3uff4-rsCE ನಗರದ...

ರಾಜೀನಾಮೆ ಕುರಿತು ಸಿಎಂ ತಕ್ಷಣ ತೀರ್ಮಾನ ಮಾಡಲಿ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ ಹಗರಣವು ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. ಇದು ಆಪಾದನೆಯಲ್ಲ ಎಂದರು. ಇದು ಖಾತೆಗಳ ಮೂಲಕ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img