Saturday, January 31, 2026

#chalavadinarayanaswamy

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಕೊನೆಯ ಮೊಳೆ ಯತೀಂದ್ರ ಅವರಿಂದಲೇ ಬಿದ್ದಿದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕುಂಠಿತಗೊಳಿಸಿದೆ. ರಸ್ತೆ ಗುಂಡಿ...

ನನಗೇನಾದರೂ ಆದರೆ ಖರ್ಗೆ ಕುಟುಂಬವೇ ಹೊಣೆ: ಛಲವಾದಿ ನಾರಾಯಣಸ್ವಾಮಿ!

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ. ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...

congress ಕಾಂಗ್ರೆಸ್ ಜನರ ತಲೆ ಬೋಳಿಸುತ್ತಿದೆ ! ಛಲವಾದಿ ನಾರಾಯಣ ಸ್ವಾಮಿ ಕಿಡಿ !

bengaluru : ರಾಜ್ಯದಲ್ಲಿ ಜನ ಬೆಲೆ ಏರಿಕೆಯ ಬಿಸಿಗೆ ಬೆಂದು ಹೋಗಿದ್ದಾರೆ. ಈಗಾಗಲೇ ಬಸ್ ದರ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರು ಮೆಟ್ರೊ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್ನು ಮುಂದೆ ಮೆಟ್ರೋ ಪರಿಷ್ಕೃತ ಪ್ರಯಾಣದರ ಜಾರಿಗೆ ಬಂದಿದ್ದು, ಭಾರಿ ಪ್ರಮಾಣದ ಏರಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿದ್ದು...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img