Friday, August 14, 2026

challange

ಬಿಜೆಪಿ ಗೆ ಸವಾಲ್ ಹಾಕಿದ ಟಗರು

ನನ್ನ ಅಧಿಕಾರ ಅವಧಿಯಲ್ಲಿ ನಾನು ಒಂದು ಪೈಸೇನು ಲಂಚ ತೆಗೆದುಕೊಂಡಿಲ್ಲ.ನಾನು ಲಂಚ ತೆಗೆದುಕೊಂಡಿರುವುದೇ ಆಗಿದ್ದಾರೆ ನಿಮ್ಮ ಹತ್ತಿರ ನಾನು ಲಂಚ‌ತೆಗೆದುಕೊಔಡಿರುವ ಬಗ್ಗೆ ದಾಖಲೆಗಳಿದ್ದರೆ ತೋರಿಸಿ‌ನಾನು ರಾಜಕಾರಣದಿಂದ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಬಿಜೆಪಿ ಪಕ್ಷದ ಬಗ್ಗೆ ಜನ ಬೆಸತ್ತು ಹೋಗಿದ್ದಾರೆ.ಎಷ್ಟೇ ಯೋಜನೆಗಳನ್ನು ಜಾರಿಗೆ ತರಲಿ ಪ್ರತಿಯೊಂದನ್ನು ಜನ ಪಡೆದುಕೊಳ್ಳಬೇಕೇಂದರೆ ಕಮಿಷನ್ ಕೊಡಲೇಬೇಕು.ಗುತ್ತಿಗೆದಾರರು ಯಾವುದೇ ಕಾಮಗಾರಿ ನಡೆಸಬೇಕೇಂದರೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img