Monday, April 27, 2026

#challeng star darshan

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Darshan Case : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ. ಈ ಕುರಿತು ಇಂದು...

Darshan Case: ಕಾರಾಗೃಹದಲ್ಲಿದ್ರೂ ‘ಕಾಟೇರ’ನಿಗೆ ಕಂಟಕ.. 3 ಎಫ್​ಐಆರ್​ನಲ್ಲೂ ದರ್ಶನ್​ಗೆ ಖಾಕಿ ಶಾಕ್!

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್​ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್​ಐಆರ್​ಗಳು ದಾಖಲಾಗಿವೆ.   ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...

Darshan : ಇವರೆಲ್ಲ ಜೈಲಿಗೆ ಹೋಗಿಬಂದವರು! : ಕನ್ನಡ ತಾರೆಯರ ಜೈಲು ದರ್ಶನ…

ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಸಾಮಾನ್ಯನೇ ಇರಲಿ ಅಥವಾ ವಿಐಪಿಗಳೇ ಇರಲಿ. ಕಾನೂನಿಗೆ ತಲೆಬಾಗಬೇಕು, ಶಿಕ್ಷೆ ಅನುಭವಿಸಬೇಕು. ಇಲ್ಲೀಗ ಹೇಳಹೊರಟಿರುವ ವಿಷಯ, ಕನ್ನಡ ಚಿತ್ರರಂಗದ ಕೆಲ ನಟ,ನಟಿಯರು ಕೂಡ ಒಂದಲ್ಲ ಒಂದು ತಪ್ಪು ಎಸಗುವ ಮೂಲಕ ಶಿಕ್ಷೆ ಅನುಭವಿಸಿದ್ದಾರೆ. ಜೈಲು ಮುಖ ನೋಡಿ ಹೊರಬಂದವರೆ. ಹಾಗಾದರೆ ಕನ್ನಡದಲ್ಲಿ ಯಾವೆಲ್ಲ ನಟ, ನಟಿಯರು ಯಾವ...

Sudeep : ಸುದೀಪ್‌ಗೆ ಅವರೇ ಬಾಸ್!‌ ; ಕಿಚ್ಚ ಈವರೆಗೆ ಬಾಸ್‌ ಅಂತ ಭಾವಿಸಿರೋದು ಅವರನ್ನ ಮಾತ್ರ…

ಅರೇ, ಇದೇನಪ್ಪಾ, ಸುದೀಪ್‌ ಅವರಿಗೂ ಕೂಡ ಇಬ್ಬರು ಬಾಸ್‌ ಇದ್ದಾರ? ಈ ಪ್ರಶ್ನೆ ಸಹಜವಾಗಿಯೇ ಕಾಡುತ್ತೆ. ಕನ್ನಡ ಚಿತ್ರರಂಗದಲ್ಲಿ ಬಾಸ್‌ ಅಂದ್ರೆ ಡಿ ಬಾಸ್‌ ಅಲ್ವಾ ? ಬಹುತೇಕರಿಗೆ ಇಂಥದ್ದೊಂದು ಪ್ರಶ್ನೆ ಕಾಡದೇ ಇರದು. ನಿಜ, ದರ್ಶನ್‌ ಅವರ ಫ್ಯಾನ್ಸ್‌ಗೆ ಮಾತ್ರ ಡಿ ಬಾಸ್. ಮಿಕ್ಕವರಿಗೆ ಹೀರೋ, ಗೆಳೆಯ, ಆಪ್ತ, ಸಹೋದರ ಇತ್ಯಾದಿ... ನಟ ಸುದೀಪ್‌...

Darshan ; ಜೈಲಿನ ಮುಂದೆ ಶಂಖ ಊದಿದ ದಾಸಪ್ಪ! ; ದಾಸನ ಭವಿಷ್ಯ ನುಡಿದ ದಾಸಪ್ಪ!

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್‍ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ 17 ಜನರು ಜೈಲು ಸೇರಿದ್ದಾರೆ. ದರ್ಶನ್ ಮೇಲೆ ಕೊಲೆ ಆರೋಪ ಇದ್ರೂ, ಅವರ ಮೇಲೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಕಡಿಮೆ ಆಗಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದಾಸ ದಿನ ಕಳೆಯುತ್ತಿದ್ದಾರೆ. ಅವರನ್ನು ನೋಡಬೇಕು ಎಂದು ಪ್ರತಿ...

Darshan ;ದರ್ಶನ್ ಭೇಟಿಯಾದ ರಕ್ಷಿತಾ- ಪ್ರೇಮ್ ; ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಗೊತ್ತಾ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್​ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ. ಈಗಾಗಲೇ ತಾಯಿ ಮೀನಾ, ಪತ್ನಿ...

Darshan case : ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದ ಪವಿತ್ರಾ ; ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರ ಈಗ ಜೈಲು ಹಕ್ಕಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img