Friday, September 11, 2026

#challeng star darshan

Darshan case : ದರ್ಶನ್ ಕೃತ್ಯಕ್ಕೆ ಅಪ್ಪಚ್ಚು ರಂಜನ್ ಕಿಡಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದರ್ಶನ್ ಮತ್ತು ಗ್ಯಾಂಗ್‍ಅನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನೇಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯ ವೇಳೆ ಹಲವಾರು ವಿಚಾರಗಳು ಬಯಲಾಗುತ್ತಿದೆ .ಇನ್ನು ಈ ವಿಚಾರಣೆಗೆ ಸಂಬಂಧ ಪಟ್ಟಂತೆ ಹಲವಾರು ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ತಮ್ಮ ಅಬಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ದರ್ಶನ್ ವಿಚಾರವಾಗಿ ಮಾಜಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹೇಳಿಕೆಯನ್ನು ನೀಡಿದ್ದು...

ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.  ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img