Friday, July 31, 2026

challenge not

Congress Gurentee: ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ : ಸಿಎಂ

ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img