Wednesday, September 16, 2026

challenge not

Congress Gurentee: ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ : ಸಿಎಂ

ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img