Thursday, May 1, 2025

Challenging Star Darshan

Sandalwood News: ಜನ ಮೆಚ್ಚಿದ ದಚ್ಚು! ಹಿರಿಯ ನಟಿಗೆ ದರ್ಶನ್ ಬೆಳಕು

Sandalwood News: ಬಲಗೈ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನೋದು ನಟ ದರ್ಶನ್ ಅವರ ಪಾಲಿಸಿ. ಅವರಷ್ಟೇ ಅಲ್ಲ, ನಟ ಪುನೀತ್ ರಾಜಕುಮಾರ್ ಅವರ ಪಾಲಿಸಿಯೂ ಇದೇ ಆಗಿತ್ತು. ಅದೆಷ್ಟೋ ಅಸಹಾಯಕ ಕಲಾವಿದರಿಗೆ, ಬಡವರಿಗೆ, ನೊಂದವರಿಗೆ ಕನ್ನಡದ ಅನೇಕ ಸ್ಟಾರ್ ನಟ,ನಟಿಯರು ತಮ್ಮ ಕೈಲಾದ ಸೇವೆ ಮಾಡಿದ್ದಾರೆ. ಹಾಗೆ ನೋಡಿದರೆ, ದರ್ಶನ್ ಮತ್ತು ಪುನೀತ್ ಇಬ್ಬರೂ...

Sandalwood News: ದರ್ಶನ್ ಫ್ಯಾನ್ಸ್ ತಪ್ಪಿಲ್ಲ! ಕೆಡುಕು ಮಾಡಿದವರಿಗೆ ಒಳ್ಳೇದಾಗಲಿ

Sandalwood News: ಕನ್ನಡ ಚಿತ್ರರಂಗದಲ್ಲಿ ಆಗಾಗ ಒಂದಷ್ಟು ಗದ್ದಲ-ಗಲಾಟೆ, ಜಗಳ, ಆರೋಪ-ಪ್ರತ್ಯಾರೋಪಗಳು ನಡೀತಾನೆ ಇರುತ್ತವೆ. ಇತ್ತೀಚೆಗೆ ನಟ ಧನ್ವೀರ್ ಅಭಿನಯದ ವಾಮನ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಸನ್ನ ಥಿಯೇಟರ್ ಧ್ವಂಸ ಮಾಡಿದ ಸುದ್ದಿ ಎಲ್ಲೆಡೆ ಜೋರಾಯ್ತು. ಥಿಯೇಟರ್ ಗೇಟ್, ಗ್ಲಾಸ್ಸು, ಚೇರ್ ಹೀಗೆ ಇನ್ನಿತರೆ ಪರಿಕರಗಳನ್ನೆಲ್ಲ ಧ್ವಂಸ ಮಾಡಲಾಗಿದೆ. ಇದನ್ನೆಲ್ಲ ಮಾಡಿದ್ದು...

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...

Sandalwood News: ಪ್ರಯಾಗ್‌ರಾಜ್‌ಗೆ ಹೋಗಿ ಅಮೃತ ಸ್ನಾನ ಮಾಡಿದ ಪವಿತ್ರಾ ಗೌಡ

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್‌ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...

Sandalwood News: ದರ್ಶನ್ ಗೆ ಸುಪ್ರೀಂ ನೋಟೀಸ್: ಜಾಮೀನು ರದ್ದಿಗೆ ಕೊಟ್ಟ 7 ಕಾರಣ

Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...

ಪವಿತ್ರಾ ಮುಗ್ಧೆ ಆಕೆ ತಪ್ಪೇ ಮಾಡಿಲ್ಲ! ಅವಳಿಗಾಗಿ ಹರಕೆ ಹೊತ್ತಿರುವೆ: ಮಾಜಿ ಗಂಡ ಸಂಜಯ್

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಎಲ್ಲರಿಗೂ ಗೊತ್ತು. ದರ್ಶನ್ ಮತ್ತು ಹದಿನಾರು ಮಂದಿ ಜೈಲಿಗೆ ಹೋಗೋಕೆ ಕಾರಣ ಪವಿತ್ರಾಗೌಡ ಅನ್ನೋದು ಆರೋಪ. ಅದೇನೆ ಇದ್ದರೂ ಇದೀಗ ಜಾಮೀನು ಮೇಲೆ ಪವಿತ್ರಾಗೌಡ ಹೊರ ಬಂದಿದ್ದಾರೆ. ಪವಿತ್ರಾ ಗೌಡ ಬಗ್ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದರೂ, ಅವರ ಮಾಜಿ ಪತಿ ಸಂಜಯ್...

Sandalwood News: ಪತಿಗೆ ಬೇಲ್ ಸಿಕ್ಕ ಖುಷಿಗೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮೀ ದರ್ಶನ್

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ. https://youtu.be/CtG9BgVxXgc ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...

Sandalwood News: ಜಾಮೀನು ನೀಡಲು ದರ್ಶನ್‌ಗೆ ವಿಧಿಸಿರುವ ಷರತ್ತುಗಳೇನು..?

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ದರ್ಶನ್‌ಗೆ ತೀವ್ರ ಬೆನ್ನುನೋವು ಇರುವ ಕಾರಣ, ಜಾಮೀನು ನೀಡಿದ್ದು, 6 ವಾರಗಳ ಕಾಲ ಅವರು ಆರೋಗ್ಯದ ಬಗ್ಗೆ ಗಮನ ಕೊಡುವುದರ ಜೊತೆಗೆ, ಚಿಕಿತ್ಸೆ ಪಡೆಯಲಷ್ಟೇ ಸಮಯವನ್ನು ವ್ಯಯಿಸಬೇಕಿದೆ. https://youtu.be/CtG9BgVxXgc ಇನ್ನು ದರ್ಶನ್‌ ಹಲವು ಬಾರಿ ಜಾಮೀನಿಗಾಗಿ ಮನವಿ ಮಾಡಿದ್ದರೂ, ಇಷ್ಟು...

Sandalwood News: ದರ್ಶನ್‌ಗೆ ದೀಪಾವಳಿ ಗಿಫ್ಟ್: ಷರತ್ತು ಬದ್ಧ ಜಾಮೀನು ಮಂಜೂರು

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೂನ್ 1ಕ್ಕೆ ಜೈಲು ಸೇರಿದ್ದ ನಟ ತೂಗುದೀಪ ದರ್ಶನ್‌ಗೆ 6 ವಾರಗಳ ಜಾಮೀನು ಮಂಜೂರಾಗಿದೆ. ಅನಾರೋಗ್ಯ ಕಾರಣ ಚಿಕಿತ್ಸೆ ಪಡೆಯುವ ಕಾರಣಕ್ಕೆ, ದರ್ಶನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಕೋರ್ಟ್ ಷರತ್ತು ಕೂಡ ವಿಧಿಸಿದೆ. https://youtu.be/CtG9BgVxXgc ಈ ಹಿಂದೆ ಜಾಮೀನಿಗಾಗಿ ದರ್ಶನ್ ಹಲವು ಬಾರಿ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img