Sandalwood News: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...
Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...
Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಎಲ್ಲರಿಗೂ ಗೊತ್ತು. ದರ್ಶನ್ ಮತ್ತು ಹದಿನಾರು ಮಂದಿ ಜೈಲಿಗೆ ಹೋಗೋಕೆ ಕಾರಣ ಪವಿತ್ರಾಗೌಡ ಅನ್ನೋದು ಆರೋಪ. ಅದೇನೆ ಇದ್ದರೂ ಇದೀಗ ಜಾಮೀನು ಮೇಲೆ ಪವಿತ್ರಾಗೌಡ ಹೊರ ಬಂದಿದ್ದಾರೆ. ಪವಿತ್ರಾ ಗೌಡ ಬಗ್ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದರೂ, ಅವರ ಮಾಜಿ ಪತಿ ಸಂಜಯ್...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ.
https://youtu.be/CtG9BgVxXgc
ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ದರ್ಶನ್ಗೆ ತೀವ್ರ ಬೆನ್ನುನೋವು ಇರುವ ಕಾರಣ, ಜಾಮೀನು ನೀಡಿದ್ದು, 6 ವಾರಗಳ ಕಾಲ ಅವರು ಆರೋಗ್ಯದ ಬಗ್ಗೆ ಗಮನ ಕೊಡುವುದರ ಜೊತೆಗೆ, ಚಿಕಿತ್ಸೆ ಪಡೆಯಲಷ್ಟೇ ಸಮಯವನ್ನು ವ್ಯಯಿಸಬೇಕಿದೆ.
https://youtu.be/CtG9BgVxXgc
ಇನ್ನು ದರ್ಶನ್ ಹಲವು ಬಾರಿ ಜಾಮೀನಿಗಾಗಿ ಮನವಿ ಮಾಡಿದ್ದರೂ, ಇಷ್ಟು...
Sandalwood News: ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಜೂನ್ 1ಕ್ಕೆ ಜೈಲು ಸೇರಿದ್ದ ನಟ ತೂಗುದೀಪ ದರ್ಶನ್ಗೆ 6 ವಾರಗಳ ಜಾಮೀನು ಮಂಜೂರಾಗಿದೆ. ಅನಾರೋಗ್ಯ ಕಾರಣ ಚಿಕಿತ್ಸೆ ಪಡೆಯುವ ಕಾರಣಕ್ಕೆ, ದರ್ಶನ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಕೋರ್ಟ್ ಷರತ್ತು ಕೂಡ ವಿಧಿಸಿದೆ.
https://youtu.be/CtG9BgVxXgc
ಈ ಹಿಂದೆ ಜಾಮೀನಿಗಾಗಿ ದರ್ಶನ್ ಹಲವು ಬಾರಿ...
Sandalwood News: ಕೆಲ ತಿಂಗಳ ಹಿಂದೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ, ನಟ ದರ್ಶನ್ ಗ್ಯಾಂಗ್ನಿಂದ ಕೊಲೆಯಾಗಿ ಸಾವನ್ನಪ್ಪಿದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನಿಸಿದೆ.
ರೇಣುಕಾಸ್ವಾಮಿ ಕೊಲೆಯಾದಾಗಲೇ ಆತನ ಪತ್ನಿ ಸಹನಾಗೆ 5 ತಿಂಗಳು ತುಂಬಿತ್ತು. ಇದೀಗ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ, ಆಕೆಗೆ ಗಂಡು ಮಗು ಹುಟ್ಟಿದೆ. ಪವಿತ್ರಾ ಗೌಡ...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹಾಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಶುಕ್ರವಾರ ನಡೆಯುವ ವಿಚಾರಣೆಯಲ್ಲಿ ಜಾಮೀನು ಸಿಕ್ಕೇ ಸಿಗುತ್ತೆ ಎಂಬ ಆಸೆಯಲ್ಲಿದ್ದ ದರ್ಶನ್ ಗೆ ಜಾಮೀನು ಸಿಗದೆ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.
ಶುಕ್ರವಾರ...
Movie News: ನಟ ದರ್ಶನ್, ಪವಿತ್ರಾ ಗೌಡಳ ಪರ ಬ್ಯಾಟ್ ಬೀಸಲು ಹೋಗಿ, ಜೈಲು ಸೇರಿದ್ದಾರೆ. ಪವಿತ್ರಾಗೆ ರೇಣುಕಾಸ್ವಾಮಿ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡ್ತಾನೆ ಅಂತಾ, ಅವನನ್ನು ಕೊಂದ ಕಾರಣ, ದರ್ಶನ್ ಮತ್ತು ಅವನ ಬೆಂಬಲಿಗರು ಸದ್ಯ ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಮೊದಲು ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...