Tuesday, April 7, 2026

ChallengingStar Darshan

ಜೈಲಲ್ಲಿ ದಾಸ ಫುಲ್‌ ಕೂಲ್ ಕೂಲ್ : ಇತ್ತ ಪವಿತ್ರಾ ಸಂಪೂರ್ಣ ಸೈಲೆಂಟ್

ದರ್ಶನ್ ಅವರು ಜೈಲಿನಲ್ಲಿ ಹೇಗಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲೂ, ಜನಸಾಮಾನ್ಯರಲ್ಲೂ ಹೆಚ್ಚಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ನವೆಂಬರ್ 3ರಂದು ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಪವಿತ್ರಾ ಗೌಡ ತುಂಬಾ ಟೆನ್ಷನ್‌ನಲ್ಲಿದ್ದರೆಂದು ಮೂಲಗಳು ಹೇಳುತ್ತಿವೆ. ವಿಚಾರಣೆ ಮುಗಿದ ಬಳಿಕ...

ನಾಳೆಯೇ ಗಲ್ಲು ಶಿಕ್ಷೆ ಕೊಡಿ.. ದರ್ಶನ್‌ ಲಾಯರ್‌ ಖಡಕ್‌ ವಾದ

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಕೆಲವು ಮೂಲಭೂತ ಸೌಲಭ್ಯಗಳಿಗಾಗಿ, ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ ಸೇರಿದಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇತ್ತೀಚೆಗೆ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಜೈಲಿಗೆ ಭೇಟಿ ನೀಡಿ, ದರ್ಶನ್‌ನ ಸ್ಥಿತಿ ಮತ್ತು ಜೈಲಿನ ಪರಿಸ್ಥಿತಿ...

ಬಾದಾಮಿಯಲ್ಲಿ ಯೋಗರಾಜ್ ಭಟ್ಟರ “ಗರಡಿ”

  ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ ಸುಂದರ ತಾಣದಲ್ಲಿ "ಗರಡಿ"...

ಎಲ್ ಹೋದ್ರು ಸಿನಿಮಾ ಸ್ಟಾರ್ ಗಳು- ದರ್ಶನ್-ಯಶ್ ಗೆ ಶಾಸಕ ಟಾಂಗ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದ ಚಾಲೆಂಚಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಇದೀಗ ಮತ್ತೆ ಟೀಕೆ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಶಾಸಕ, ಇಲ್ಲಿದೆ ಬಂದ ಸಿನಿಮಾ ಸ್ಟಾರ್ ಗಳು ಬಿಟ್ಟಿದ್ದು ಬರೀ ಗಾಳಿಪಟ ಹವಾ. ಈಗ ಅವರು ಎಲ್ಲಿಗೆ ಹೋಗಿದ್ದಾರೆ?...
- Advertisement -spot_img

Latest News

ಕಾಂಗ್ರೆಸ್ ಅಲ್ಲ SDPI ಗೆ ವೋಟ್? ನಾವೆಲ್ಲಾ ಒಗ್ಗಟ್ಟಾಗಿದ್ದೇವೆ!: Prabha Mallikarjun Podcast

Political News:  ಸಂಸದೆಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅಪ್ಪಾಜಿಯವರ ಕೆಲಸದಿಂದ ಇಲ್ಲಿನ ಮತದಾರರು ನಮಗೆ ಬೆಂಬಲಿಸುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಪ್ರಭಾ...
- Advertisement -spot_img