Monday, October 27, 2025

#challikere

Sports: ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ

ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿ ದಕ್ಷಿಣ ವಲಯದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2023- 24 ಈ ಕ್ರೀಡಾಕೂಟದಲ್ಲಿ ಚಳ್ಳಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ರವರು ಮಕ್ಕಳಿಗೆ ಕ್ರೀಡ ಪ್ರೋತ್ಸಾಹ ಮತ್ತು ಶಿಕ್ಷಕರಿಗೆ ಅಭಿನಂದಿಸಿದರು. ಮಕ್ಕಳಿಗೆ ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಕ್ರೀಡೆ ಎನ್ನುವುದು ಹವ್ಯಾಸ ಮತ್ತು ವೃತ್ತಿ ಆಗಬೇಕು . ಯಾವುದೇ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img