Sunday, June 21, 2026

Challlening star Darshan

ದಸರಾದಲ್ಲಿ ದರ್ಶನ್‌ ಅಳಿಯನ ನೆಮ್ಮದಿಯಾಗಿ ಊಟ ಮಾಡಿ ಮಳಿಗೆ !

ಮೈಸೂರು ದಸರಾದ ವಿಶೇಷವಾಗಿ ಪ್ರತಿ ವರ್ಷ ಆಹಾರ ಮೇಳವಾನನು ಆಯೋಜಿಸಲಾಗುತ್ತದೆ. ಅದರಂತೆ ಈ ಬಾರಿ ದಸರಾ 2025 ರಲ್ಲೂ ಆಹಾರ ಮೇಳ ಹಾಕಲಾಗಿದೆ. ಬಹಳಷ್ಟು ಜಿಲ್ಲೆಗಳಿಂದ ಡಿಫ್‌ ಡಿಫ್‌ರೆಂಟ್‌ ಆಗಿರುವ ಆಹಾರ ಮಳಿಗೆಗಳನ್ನು ಹಾಕಲಾಗಿದೆ. ಇನ್ನು ವಿಸೇಷವಾಗಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಅಳಿಯ ಚಂದನ್‌ಗೌಡ ಈ ಬಾರಿ ಆಹಾರ ಮೇಳದಲಲಿ ಮಳಿಗೆಯನ್ನು...

ಮೌನತಾಳಿದ ವಿಜಯಲಕ್ಷ್ಮಿ : ಸಿ ರಿಪೋರ್ಟ್ ಸಲ್ಲಿಕೆಗೆ ಚಿಂತನೆ

ದರ್ಶನ್ ಜೈಲಿಗೆ ಹೋದ ನಂತರ ಪತ್ನಿ ವಿಜಯಲಕ್ಷ್ಮಿ ಮೌನ ತಾಳಿದ್ದಾರೆ, ಪೊಲೀಸರ ಕರೆಗಳಿಗೆ ಸ್ಪಂದಿಸುತ್ತಿಲ್ಲ. ಅಶ್ಲೀಲ ಸಂದೇಶ ಕಳಿಸುವ ಪ್ರಕರಣ ಹಾಗೂ ಮನೆ ಕಳ್ಳತನ ಪ್ರಕರಣದಲ್ಲಿ ವಿಜಯಲಕ್ಷ್ಮಿಯ ಹೇಳಿಕೆ ಅಗತ್ಯವಿರುವುದರಿಂದ, ಈ ಸಂಬಂಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ಎರಡು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗುವಲ್ಲಿ ವಿಜಯಲಕ್ಷ್ಮಿ ಆಸಕ್ತಿ ತೋರಿಸಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ. ಚೆನ್ನಮ್ಮನಕೆರೆ ಪೊಲೀಸ್...

ಉ. ಕರ್ನಾಟಕ ನೆರವಿಗೆ ಧಾವಿಸುವಂತೆ ಕರೆಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಕರ್ನಾಟಕ ಟಿವಿ : ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ.. ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ https://twitter.com/dasadarshan/status/1159133338747060226 ಇನ್ನು ಚಾಲೆಂಜಿಂಗ್ ಸ್ಟಾರ್...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img