ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಈ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಪುತ್ರ...
ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್ಪಿನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್, ಇರ್ಫಾನ್. ಜಾಫರ್ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...
ಸಕ್ಕರೆ ನಗರಿ ಮಂಡ್ಯದಲ್ಲಿ ಡಿ 20.21 ಮತ್ತು 22 ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು....
ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....